ಯಕ್ಷಗಾನ ಕಲಾವಿದ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ಅವರಿಗೆ 1 ಲಕ್ಷ ರೂ. ನೆರವು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಯಕ್ಷಗಾನ ಕಲಾವಿದ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿ ಅವರಿಗೆ 1 ಲಕ್ಷ ರೂ. ನೆರವು

Share This


ಮಂಗಳೂರು: ಬಂಟರ ಯಕ್ಷಗಾನ ಕಲಾವೇದಿಕೆ ಮುಂಬಯಿ ಇವರು ಯಕ್ಷಾಂಗಣ ಮಂಗಳೂರು ಇವರೊಂದಿಗೆ ತೀವ್ರ ಅಸೌಖ್ಯದಲ್ಲಿರುವ ಪ್ರಸಿದ್ಧ ಯಕ್ಷಗಾನ ಕಲಾವಿದ ಮತ್ತು ಪ್ರಸಂಗಕರ್ತ ಸಿದ್ಧಕಟ್ಟೆ ವಿಶ್ವನಾಥ ಶೆಟ್ಟಿಯವರ ಬಂಟ್ವಾಳ ಅಜ್ಜಿಬೆಟ್ಟು ನಿವಾಸಕ್ಕೆ ತೆರಳಿ ಒಂದು ಲಕ್ಷ ರೂ.ವನ್ನು ಚಿಕಿತ್ಸೆಗಾಗಿ ನೀಡಿದರು.
ಅಜೆಕಾರು ಕಲಾಭಿಮಾನಿ ಬಳಗದ ಅಜೆಕಾರ್ ಬಾಲಕೃಷ್ಣ ಶೆಟ್ಟಿ ಅವರು ಸಿದ್ಧಕಟ್ಟೆಯವರಿಗೆ ನೆರವು ನಿಧಿ ಹಸ್ತಾಂತರಿಸಿದರು. ಈ ಸಂದರ್ಭ ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಉದ್ಯಮಿಗಳಾದ ಕರುಣಾಕರ ಶೆಟ್ಟಿ ಪಣಿಯೂರು, ಅಶೋಕ್ ಮಾಡ, ಲಕ್ಷ್ಮೀನಾರಾಯಣ ರೈ ಹರೇಕಳ, ಸುಭಾಷ್ ರೈ ಕರ್ನೂರು ಹಾಗೂ ಸಿಧ್ಧಕಟ್ಟೆ ಕುಟುಂಬ ಉಪಸ್ಥಿತರಿದ್ದರು.
ಮಾಹಿತಿ ಕೃಪೆ: ಭಾಸ್ಕರ ರೈ ಕುಕ್ಕುವಳ್ಳಿ

Pages