ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪುನರಾಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪುನರಾಯ್ಕೆ

Share This
ಬಂಟ್ಸ್ ನ್ಯೂಸ್, ಸುರತ್ಕಲ್: ಸುರತ್ಕಲ್ ಬಂಟರ ಸಂಘದ  ಅಧ್ಯಕ್ಷರಾಗಿ ಉಲ್ಲಾಸ್ ಆರ್.ಶೆಟ್ಟಿ ಪೆರ್ಮುದೆ ಪುನರಾಯ್ಕೆಯಾದರು. 
ಉಪಾಧ್ಯಕ್ಷರಾಗಿ ಸುಧಾಕರ ಪೂಂಜಾ ಹೊಸಬೆಟ್ಟು, ಕಾರ್ಯದರ್ಶಿಯಾಗಿ ಸೀತಾರಾಮ ರೈ, ಎಂ.ಅರ್.ಪಿ.ಎಲ್, ಜೊತೆ ಕಾರ್ಯದರ್ಶಿ ಯಾಗಿ ಜಯರಾಮ ಶೆಟ್ಟಿ ತಡಂಬೈಲ್, ಕೋಶಾಧಿಕಾರಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಸಂಘಟನಾ ಕಾರ್ಯದರ್ಶಿಯಾಗಿ ಗುಣಶೇಖರ ಶೆಟ್ಟಿ ಕಟ್ಲ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಜಗನ್ನಾಥ್ ಶೆಟ್ಟಿ ಬಾಳ, ರತ್ನಾಕರ ಶೆಟ್ಟಿ, ಜಯ ಶೆಟ್ಟಿ ಕಾಟಿಪಳ್ಳ, ವಜ್ರಾಕ್ಷಿ ಪಿ ಶೆಟ್ಟಿ, ಅಂಜನಾ ಎಂ ಶೆಟ್ಟಿ, ಲೀಲಾಧರ ಶೆಟ್ಟಿ ಕಟ್ಲ, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಲೋಕಯ್ಯ  ಶೆಟ್ಟಿ  ಮುಂಚೂರು, ಬಾಲಕೃಷ್ಣ ಶೆಟ್ಟಿ ಕೆಂಚನೂರು  ಇವರನ್ನು 2016-18 ರ ಸಾಲಿಗೆ ಅವಿರೋಧ ವಾಗಿ ಅಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ದಿವಾಕರ ಸಾಮನಿ ಚೇಳಾೈರ್ ಗುತ್ತು ಭಾಗವಹಿಸಿದ್ದರು.
ವರದಿ: ಜಗನ್ನಾಥ ಶೆಟ್ಟಿ ಬಾಳ

Pages