ಬಂಟರ ಯಾನೆ ನಾಡವರ ಮಾತೃಸಂಘದಿಂದ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಯಾನೆ ನಾಡವರ ಮಾತೃಸಂಘದಿಂದ ಸನ್ಮಾನ

Share This
ಮಂಗಳೂರು: ಕವಿ ನಾಡೋಜ ಡಾಕಯ್ಯಾರ ಕಿಂಞಣ್ಣ ರೈಯವರು 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘವು ಬದಿಯಡ್ಕದಲ್ಲಿರುವ ಕಿಂಞಣ್ಣರೈಯವರ ಕವಿತಾ ಕುಟೀರದಲ್ಲಿ ಅವರನ್ನು ಸನ್ಮಾನಿಸಿದೆ.
ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈಯವರ ನೇತೃತ್ವದಲ್ಲಿ ಕವಿ ಕಯ್ಯಾರ ಕಿಂಞಣ್ಣ ರೈಯವರನ್ನು ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತುಕನ್ನಡ ಮತ್ತು ಸಂಸ್ಕೃತಿ ಇಲಾಖೆ ಡಾ.ಕಯ್ಯಾರ ಅವರನ್ನು ಕರ್ನಾಟಕ ಸರಕಾರದ ಪ್ರತಿಷ್ಟಿತ ಪಂಪ ಪ್ರಶಸ್ತಿ ನೀಡಿ ಗೌರವಿಸಿರುವುದು ಶ್ಲಾಘನೀಯಕಯ್ಯಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ರಾಜ್ಯ ಸರಕಾರ ನೀಡುವಂತೆ ಬಂಟರ ಯಾನೆ ನಾಡವರ ಮಾತೃ ಸಂಘವು ಈಗಾಗಲೇ ಮನವಿ ಮಾಡಿದೆ ಪುರಸ್ಕಾರವೂ ಕಯ್ಯಾರರಿಗೆ ಶೀಘ್ರದಲ್ಲೇ ದೊರೆಯಲಿ ಎಂದು ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.

ಕಯ್ಯಾರ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಡಾ.ಆಶಾಜ್ಯೋತಿ ರೈಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ ಶೆಟ್ಟಿಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತಬಂಟರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಸುಂದರ ಶೆಟ್ಟಿಎಂಕರುಣಾಕರ ಶೆಟ್ಟಿಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳವಿಕಾಶ್ ಹೆಗ್ಡೆಪತ್ರಕರ್ತ ರವೀಂದ್ರ ಶೆಟ್ಟಿಪ್ರತಾಪ್ ಭಂಡಾರಿನಿವೇದಿತಾ ಶೆಟ್ಟಿಸಾರಿಕಾ ಭಂಡಾರಿಕೋಟಿ ಪ್ರಸಾದ್ ಆಳ್ವಸುಜಯ ಸೇಮಿತಜಗದೀಶ್ ಶೆಟ್ಟಿ , ಅಶ್ವಥಾಮ ಹೆಗ್ಡೆರವಿರಾಜ್ ಶೆಟ್ಟಿರಘು ಪಡೀಲ್ ಕಾಸರಗೋಡು ತಾಲೂಕು ಸಮಿತಿಯ ಸಂಚಾಲಕ ಪದ್ಮನಾಭ ರೈಸುಬ್ಬಯ್ಯ ರೈಸತೀಶ್ ಅಡಪ  ಮೊದಲಾದವರು ಉಪಸ್ಥಿತರಿದ್ದರು.

Pages