ಕಾರ್ಕಳದ ಆಯುಷ್ ಶೆಟ್ಟಿ ಬ್ಯಾಟ್ಮಿಂಟನ್ ರಾಜ್ಯ ಚಾಂಪಿಯನ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಾರ್ಕಳದ ಆಯುಷ್ ಶೆಟ್ಟಿ ಬ್ಯಾಟ್ಮಿಂಟನ್ ರಾಜ್ಯ ಚಾಂಪಿಯನ್

Share This
BUNTS NEWS,ಕಾರ್ಕಳ: ಕಾಂತಾವರದ ಪ್ರಕೃತಿ ನ್ಯಾಷನಲ್ ಸ್ಕೂಲ್ನಲ್ಲಿ 6ನೇ ತರಗತಿಯಲ್ಲಿ ಕಲಿಯುತ್ತಿರುವ ಆಯುಷ್ ಆರ್ ಶೆಟ್ಟಿ ಬೆಂಗಳೂರಿನಲ್ಲಿ  ಸೆ. 7ರಿಂದ 13  ನಡೆದ ಆರ್ ಸುಬ್ಬಣ್ಣ ಮೆಮೋರಿಯಲ್ ಮತ್ತು ಯೂನೆಕ್ಸ್ ಸನ್ರೈಸ್ ಕರ್ನಾಟಕ ಬ್ಯಾಟ್ಮಿಂಟನ್ ಚಾಂಪಿಯನ್ ಶಿಪ್ನಲ್ಲಿ 13 ವರ್ಷದೊಳಗಿನ ಬಾಲಕರ ವಿಭಾಗದ ಸಿಂಗಲ್ಸ್ನಲ್ಲಿ ಪ್ರಥಮ ಮತ್ತು ಡಬಲ್ಸ್ನಲ್ಲಿ ದ್ವಿತೀಯ ಸ್ಥಾನಿಯಾಗಿ ಚಾಂಪಿಯನ್ ಗೌರವಕ್ಕೆ ಪಾತ್ರರಾಗಿದ್ದಾರೆ.
ಆಯುಷ್ ಶೆಟ್ಟಿ ಕಾರ್ಕಳ ತಾಲೂಕು ಮುರತ್ತಂಗಡಿಯ ರಾಮ್ ಪ್ರಕಾಶ್ ಶೆಟ್ಟಿ ಮತ್ತು ಶಾಲ್ಮಿಲಿ ಆರ್. ಶೆಟ್ಟಿ  ದಂಪತಿಯ ಪುತ್ರ. ಮಂಗಳೂರು ಬ್ಯಾಟ್ಮಿಂಟನ್ ಕ್ಲಬ್ ಚೇತನ್ ಸಾಗರ್ ಇವರಿಂದ ತರಬೇತಿ ಪಡೆದಿದ್ದಾರೆ.© www.buntsnews.com
-------------------------------------------------------------------------------------------------------------------------

Pages