ಬೆಂಗಳೂರು ಬಂಟರ ಸಂಘದಿಂದ “ಸ್ವಚ್ಛ ಭಾರತಕ್ಕಾಗಿ ಅರಿವಿನ ನಡಿಗೆ” : ಅಕ್ಟೋಬರ್ 2ರಂದು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬೆಂಗಳೂರು ಬಂಟರ ಸಂಘದಿಂದ “ಸ್ವಚ್ಛ ಭಾರತಕ್ಕಾಗಿ ಅರಿವಿನ ನಡಿಗೆ” : ಅಕ್ಟೋಬರ್ 2ರಂದು

Share This
BUNTS NEWS, ಬೆಂಗಳೂರು: ಬೆಂಗಳೂರು ಬಂಟರ ಸಂಘದ ಯುವ ಘಟಕ ಹಾಗೂ ಸಮಾಜ ಸೇವಾ ಘಟಕದ ಆಯೋಜನೆಯಲ್ಲಿ ಅಕ್ಟೋಬರ್ 2ರ ಗಾಂಧಿಜಯಂತಿಯಂದು “ಸ್ವಚ್ಛ ಭಾರತಕ್ಕಾಗಿ ಅರಿವಿನ ನಡಿಗೆ” ಕಾರ್ಯಕ್ರಮ ನಡೆಯಲಿದೆ.
ವಿಜಯನಗರದಲ್ಲಿರುವ ಬಂಟರ ಸಂಘದಲ್ಲಿ ಮುಂಜಾನೆ 7ಕ್ಕೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗೋವಿಂದರಾಜ ನಗರ ವಾರ್ಡ್ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ, ಅತ್ತಿಗುಪ್ಪೆ ವಾರ್ಡ್ ಬಿಬಿಎಂಪಿ ಸದಸ್ಯ ಡಾ.ಎಸ್.ರಾಜು, ಮರೇನಹಳ್ಳಿ ವಾರ್ಡ್ ಮಧುಕುಮಾರಿ ವಾಗೇಶ್ ಹಾಗೂ ರಾಷ್ಟ್ರೀಯ ಪ್ರೋ ಕಬ್ಬಡಿ ಕ್ರೀಡಾಪಟು ಪ್ರಶಾಂತ್ ರೈ ಭಾಗವಹಿಸಲಿದ್ದಾರೆ.  © www.buntsnews.com
-------------------------------------------------------------------------------------------------------------------------

Pages