24 ವರ್ಷಗಳಿಂದ ಹಾಸಿಗೆಯಲ್ಲಿರುವ ಜಯರಾಂ ಶೆಟ್ರಿಗೆ ಬೆಂಗಳೂರು ಬಂಟರ ಸಂಘದ ನೆರವಿನ ಹಸ್ತ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

24 ವರ್ಷಗಳಿಂದ ಹಾಸಿಗೆಯಲ್ಲಿರುವ ಜಯರಾಂ ಶೆಟ್ರಿಗೆ ಬೆಂಗಳೂರು ಬಂಟರ ಸಂಘದ ನೆರವಿನ ಹಸ್ತ

Share This
ಬಂಟ್ಸ್ ನ್ಯೂಸ್.ಕಾಂ, ಕುಂದಾಪುರ: 24 ವರ್ಷಗಳಿಂದ ಹಾಸಿಗೆಯಲ್ಲೇ ಇರುವ ಕಾರ್ವಾಡಿಯ ಜಯರಾಮ ಶೆಟ್ಟಿ ಅವರಿಗೆ ಬಂಟರ ಸಂಘ ಬೆಂಗಳೂರು ನೆರವು ನೀಡಿದೆ.
ಬೆಂಗಳೂರು ಬಂಟರ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಸರು ಜಯರಾಮ್ ಶೆಟ್ಟಿ ಅವರ ಮನೆಗೆ ಭೇಟಿ ಮಾಡಿ ರೂ.55,000 ನೆರವಿನ ಚೆಕ್ ನೀಡಿದರು. ಈ ಸಂದರ್ಭ ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಜಪ್ತಿ ಸಂತೋಷ ಕುಮಾರ್ ಶೆಟ್ಟಿ, ಖಜಾಂಚಿ ಆನಂದರಾಮ್ ಶೆಟ್ಟಿ, ಸಮಾಜ ಸೇವಾ ವಿಭಾಗ ಅಧ್ಯಕ್ಷ ರಾಧಾಕೃಷ್ಣ, ವೈದ್ಯಕೀಯ ವಿಭಾಗ ಅಧ್ಯಕ್ಷ ಡಾ.ಜಗದೀಶ ಶೆಟ್ಟಿ ಹಾಗೂ ಯುವ ವೇದಿಕೆ ಅಧ್ಯಕ್ಷ ಪ್ರೇಮ್’ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ವಾಡಿ ಜಯರಾಮ ಶೆಟ್ಟಿ ಅವರು 24 ವರ್ಷ ಹಿಂದೆ ರೈಲ್ವೇ ಸುರಂಗದಲ್ಲಿ ನಡೆದ ಅವಘಾಡದಿಂದಾಗಿ ಹಾಸಿಗೆ ಹಿಡಿದಿದ್ದಾರೆ.
-------------------------------------------------------------------------------------------------

Pages