ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿಗೆ ಕಾಸರಗೋಡಿಂದ ಕಾರ್ತಿಕ್ ಶೆಟ್ಟಿ ಮಜಿಬೈಲ್ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿಗೆ ಕಾಸರಗೋಡಿಂದ ಕಾರ್ತಿಕ್ ಶೆಟ್ಟಿ ಮಜಿಬೈಲ್ ಆಯ್ಕೆ

Share This
BUNTS NEWS, ಮಂಜೇಶ್ವರ: ಬಂಟರ ಯಾನೆ ನಾಡವರ ಮಾತೃಸಂಘದ ಕಾರ್ಯಕಾರಿ ಸಮಿತಿಗೆ ಕಾಸರಗೋಡು ಜಿಲ್ಲೆಯಿಂದ ಕಾರ್ತಿಕ್ ಶೆಟ್ಟಿ ಮಜಿಬೈಲ್ ಅವರು ಆಯ್ಕೆಯಾಗಿದ್ದಾರೆ.

ಬಂಟರ ಸಂಘ ಮಂಜೇಶ್ವರ ವಲಯದಲ್ಲಿ ಮೊತ್ತ ಮೊದಲ ಭಾರಿಗೆ ಯುವ ಬಂಟ ಕಾರ್ತಿಕ್ ಶೆಟ್ಟಿ ಅವಿರೋಧ ಆಯ್ಕೆಯಾಗಿದ್ದಾರೆ. ಅಲ್ಲದೇ ಮಜಿಬೈಲ್ ಗ್ರಾಮದಿಂದ ಪ್ರಥಮ ಭಾರಿಗೆ  ಮಾತೃಸಂಘಕ್ಕೆ ಸೇಪರ್ಡೆಗೊಂಡಿದ್ದಾರೆ.
ಕಾರ್ಯಕಾರಿ ಸಮಿತಿಗೆ ಅವಿರೋಧವಾಗಿ ಆಯ್ಕೆಯಾಗಿರುವ ಕಾರ್ತಿಕ್ ಶೆಟ್ಟಿ ಮಜಿಬೈಲ್ ಅವರಿಗೆ ಬಂಟ್ಸ್ ಮಜಿಬೈಲ್’ನ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
-----------------------------------------------------------------------------------------------------------------------

Pages