ಮಿಸ್ ಸುಪ್ರನ್ಯಾಷನಲ್ ಸಾಧಕಿ ಶ್ರೀನಿಧಿ ಶೆಟ್ಟಿ ಮನದಾಳದ ಮಾತು [video] - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಿಸ್ ಸುಪ್ರನ್ಯಾಷನಲ್ ಸಾಧಕಿ ಶ್ರೀನಿಧಿ ಶೆಟ್ಟಿ ಮನದಾಳದ ಮಾತು [video]

Share This
ಬಂಟ್ಸ್ ನ್ಯೂಸ್.ಕಾಂ, ಬೆಂಗಳೂರು: ಇತ್ತಿಚೇಗೆ ಪೋಲೆಂಡ್ ನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ “ಮಿಸ್ ಸುಪ್ರನ್ಯಾಷನಲ್ ಅವಾರ್ಡ್ ಪಡೆದ ಮಂಗಳೂರಿನ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮನದಾಳದ ಮಾತು ಇಲ್ಲಿದೆ.
ಬಂಟ್ಸ್ ನ್ಯೂಸ್.ಕಾಂ, ಬೆಂಗಳೂರು: ಇತ್ತಿಚೇಗೆ ಪೋಲೆಂಡ್ ನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ “ಮಿಸ್ ಸುಪ್ರನ್ಯಾಷನಲ್ ಅವಾರ್ಡ್ ಪಡೆದ ಮಂಗಳೂರಿನ ಬೆಡಗಿ ಶ್ರೀನಿಧಿ ಶೆಟ್ಟಿ ಅವರ ಮನದಾಳದ ಮಾತು ಇಲ್ಲಿದೆ. ಈ ಸೌಂದರ್ಯ ಸ್ಪರ್ಧೆಯಲ್ಲಿ ಸರಿಸುಮಾರು 81 ಕ್ಕೂ ಅಧಿಕ ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಅಂತಿಮ ಸುತ್ತಿನಲ್ಲಿ ಶ್ರೀನಿಧಿ ಶೆಟ್ಟಿ ಮಿಸ್ ಸುಪ್ರನ್ಯಾಷನಲ್ ಕಿರೀಟ ವಿಜೇತರಾಗಿದ್ದಾರೆ. ಈ ಸ್ಪರ್ಧೆಯಲ್ಲಿ ವೆನಿಜುವೆಲಾದ ವಲೆರಿಯಾ ವೆಸ್ಪೋಲಿ ಮೊದಲ ರನ್ನರ್ ಅಪ್, ಸುರಿ ನೇಮ್ ನ ಜಲಿಸಾ ಪಿಗಾಟ್ ಎರಡನೇ ರನ್ನರ್ ಅಪ್ ಆಗಿದ್ದಾರೆ.
ಈ ಸೌಂದರ್ಯ ಸ್ಪರ್ಧೆಯಲ್ಲಿ 81 ಕ್ಕೂ ಹೆಚ್ಚು ದೇಶಗಳ ಸ್ಪರ್ಧಿಗಳು ಭಾಗವಹಿಸಿದ್ದರು. ಅಂತಿಮ ಸುತ್ತಿನಲ್ಲಿ ಶ್ರೀನಿಧಿ ಶೆಟ್ಟಿ ಮಿಸ್ ಸುಪ್ರನ್ಯಾಷನಲ್ ಕಿರೀಟ ವಿಜೇತರಾಗಿದ್ದಾರೆ. ಈ ಸ್ಪರ್ಧೆಯಲ್ಲಿ ವೆನಿಜುವೆಲಾದ ವಲೆರಿಯಾ ವೆಸ್ಪೋಲಿ ಮೊದಲ ರನ್ನರ್ ಅಪ್, ಸುರಿ ನೇಮ್ ನ ಜಲಿಸಾ ಪಿಗಾಟ್ ಎರಡನೇ ರನ್ನರ್ ಅಪ್ ಆಗಿದ್ದಾರೆ. ಮೂಲತಃ ಮಂಗಳೂರಿನವರಾದ ಶ್ರೀನಿಧಿ ಶೆಟ್ಟಿ ಮೂಲ್ಕಿ ರಮೇಶ್ ಶೆಟ್ಟಿ ಹಾಗೂ ತಾರಿಪಾಡಿಗುತ್ತು ಕುಶಾಲ ದಂಪತಿಯ ಮಗಳು.

Pages