ಕಟೀಲು ಕ್ಷೇತ್ರದ ಮೊಕ್ತೇಸರರಾಗಿ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಟೀಲು ಕ್ಷೇತ್ರದ ಮೊಕ್ತೇಸರರಾಗಿ ಕೊಡೆತ್ತೂರು ಗುತ್ತು ಸನತ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕಾರ

Share This
ಬಂಟ್ಸ್ ನ್ಯೂಸ್, ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ನೂತನ ಆಡಳಿತ ಮೊಕ್ತೇಸರರಾಗಿ ಉದ್ಯಮಿ ಕೊಡೆತ್ತೂರು ಗುತ್ತಿನ ಸನತ್ ಕುಮಾರ್ ಶೆಟ್ಟಿ ಅಧಿಕಾರ ಸ್ವೀಕರಿಸಿದ್ದಾರೆ. www.buntsnews.com
kateel temple

ಈ ಹಿಂದೆ ಮೊಕ್ತೇಸರರಾಗಿದ್ದ ಕೊಡೆತ್ತೂರು ಡಾ| ರವೀಂದ್ರ ಪೂಂಜಾ ಅವರ ನಿಧನ ನಂತರ ಮೊಕ್ತೇಸರ ಸ್ಥಾನಕ್ಕೆ ಸನತ್ ಕುಮಾರ್ ಶೆಟ್ಟಿ ನೇಮಕಗೊಂಡಿದ್ದರು. www.buntsnews.com

ಅಧಿಕಾರ ಸ್ವೀಕಾರ ಸಂದರ್ಭ ಮಂಗಳಾದೇವಿ ದೇವಸ್ಥಾನದ ಮೊಕ್ತೇಸರ ರಮಾನಾಥ ಹೆಗಡೆ, ಬಪ್ಪನಾಡು ದೇವಸ್ಥಾನದ ಮೊಕ್ತೇಸರ ಮನೋಹರ ಶೆಟ್ಟಿ, ಮಾಜಿ ಸಚಿವ ಅಮರನಾಥ ಶೆಟ್ಟಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. www.buntsnews.com

Pages