ಮಂಗಳೂರಿನಲ್ಲಿ ತಂದೆಯ ಪಿಂಡ ಪ್ರದಾನ ಕಾರ್ಯ ನೆರವೇರಿಸಿದ ನಟಿ ಐಶ್ವರ್ಯಾ ರೈ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಂಗಳೂರಿನಲ್ಲಿ ತಂದೆಯ ಪಿಂಡ ಪ್ರದಾನ ಕಾರ್ಯ ನೆರವೇರಿಸಿದ ನಟಿ ಐಶ್ವರ್ಯಾ ರೈ

Share This
ಬಂಟ್ಸ್ ನ್ಯೂಸ್, ಮಂಗಳೂರು: ಖ್ಯಾತ ಬಹುಭಾಷಾ ನಟಿ ಐಶ್ವರ್ಯ ರೈ ತಂದೆ ಕೃಷ್ಣರಾಜ್ ರೈ ಅವರ ಪಿಂಡ ಪ್ರದಾನ ಕಾರ್ಯ ನೆರವೇರಿಸಲು ಮಂಗಳೂರಿಗೆ ಏ.8ಕ್ಕೆ ಆಗಮಿಸಿದ್ದರು.
Aishwarya Rai Father
ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಐಶ್ವರ್ಯ ಕುಟುಂಬ ನಂತರ ಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನ ಬಳಿಯ ನದಿಯಲ್ಲಿ ಪಿಂಡ ಪ್ರದಾನ ಕಾರ್ಯ ಮಾಡಿದ್ದಾರೆ.
ಮಂಗಳೂರಿನಲ್ಲಿ ತಂದೆಯ ಪಿಂಡ ಪ್ರದಾನ ಕಾರ್ಯ ನೆರವೇರಿಸಿದ ನಟಿ ಐಶ್ವರ್ಯಾ ರೈ

ಐಶ್ವರ್ಯ ರೈ ಅವರ ತಂದೆ ಕೃಷ್ಣರಾಜ್ ರೈ (78) ಅವರು ಮಾರ್ಚ್ 18ರಂದು ಮುಂಬೈನ ಬಾಂದ್ರಾದಲ್ಲಿರುವ ಲೀಲಾವತಿ ಅಸ್ಪತ್ರೆಯಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದರು.

Pages