ಕರ್ನಾಟಕ ಯಕ್ಷಗಾನ ಅಕಾಡೆಮಿ ಸಮಿತಿ ಸದಸ್ಯರಾಗಿ ನ್ಯಾ. ಎಂ ದಾಮೋದರ ಶೆಟ್ಟಿ : ಬಂಟ್ಸ್ ಮಜಿಬೈಲ್ ಅಭಿನಂದನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕರ್ನಾಟಕ ಯಕ್ಷಗಾನ ಅಕಾಡೆಮಿ ಸಮಿತಿ ಸದಸ್ಯರಾಗಿ ನ್ಯಾ. ಎಂ ದಾಮೋದರ ಶೆಟ್ಟಿ : ಬಂಟ್ಸ್ ಮಜಿಬೈಲ್ ಅಭಿನಂದನೆ

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಜೇಶ್ವರ: ಕರ್ನಾಟಕ ಯಕ್ಷಗಾನ ಅಕಾಡೆಮಿಯ ನೂತನ ಸದಸ್ಯರಾಗಿ ಆಯ್ಕೆಯಾದ ನ್ಯಾ. ಎಮ್ ದಾಮೋದರ ಶೆಟ್ಟಿ ಅವರಿಗೆ ಬಂಟ್ಸ್ ಮಜಿಬೈಲ್ ಅಭಿನಂದಿಸುತ್ತಿದೆ.
ಕಾಸರಗೋಡು ಜಿಲ್ಲಾ ಬಂಟರ ಸಂಘದ ಗೌರವ ಕಾರ್ಯದರ್ಶಿಯಾಗಿ, ಬಂಟ್ಸ್ ಮಜಿಬೈಲ್ ನ ಸಲಹೆಗಾರರಾಗಿ ಗೌರವ ಮಾರ್ಗದರ್ಶಕರಾಗಿ ಹಾಗು ಹಲವಾರು ಸಂಘ ಸಂಸ್ಥೆಗಳಲ್ಲಿ ದುಡಿದಿರುವ ನ್ಯಾ. ಎಂ ದಾಮೋದರ ಶೆಟ್ಟಿಯವರು ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದು ನಮ್ಮ ಕಾಸರಗೋಡು ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ ಎಂಬುದಾಗಿ ಬಂಟ್ಸ್ ಮಜಿಬೈಲ್ ಹರ್ಷ ವ್ಯಕ್ತಪಡಿಸಿದೆ.

Pages