ಬಂಟ್ಸ್ ಮಜಿಬೈಲ್ ವತಿಯಿಂದ ಎಣ್ಮಕಜೆ ಸುಧೀರ್ ಕುಮಾರ್ ಶೆಟ್ಟಿಯವರಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ್ಸ್ ಮಜಿಬೈಲ್ ವತಿಯಿಂದ ಎಣ್ಮಕಜೆ ಸುಧೀರ್ ಕುಮಾರ್ ಶೆಟ್ಟಿಯವರಿಗೆ ಸನ್ಮಾನ

Share This
ಬಂಟ್ಸ್ ನ್ಯೂಸ್ ವಲ್ಡ್, ಮಂಜೇಶ್ವರ: ಕೊಡುಗೈದಾನಿ, ಸಮಾಜ ಸೇವಕ ಯುಎಇ ಎಕ್ಷ್’ಚೆಂಜ್ ಆಡಳಿತ ನಿರ್ದೆಶಕ ವೈ. ಸುಧೀರ್ ಕುಮಾರ್ ಶೆಟ್ಟಿ ಅವರನ್ನು ಬಂಟ್ಸ್ ಮಜಿಬೈಲ್ ವತಿಯಿಂದ ಅವರ ಎಣ್ಮಕಜೆಯ ನಿವಾಸದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭ ಮಾತನಾಡಿದ ಸುಧೀರ್ ಶೆಟ್ಟಿಯವರು, ಬಂಟ್ಸ್ ಮಜಿಬೈಲ್ ಕಳೆದ ಎರಡು ವರ್ಷದಿಂದ ಮಾಡುತ್ತಿರುವ ಕೆಲಸವು ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿ ಬಂಟ್ಸ್ ಮಜಿಬೈಲ್ ಕಾರ್ಯಕ್ರಮಕ್ಕೆ ನನ್ನ ಸಹಾಯ ಹಸ್ತವು ಖಂಡಿತವಾಗಿಯು ಇರುವುದಾಗಿ ತಿಳಿಸಿದರು.
ಈ ಸಂದರ್ಭ ಬಂಟ್ಸ್ ಮಜಿಬೈಲ್ ಉದಯ ಕುಮಾರ್ ಶೆಟ್ಟಿ ಕರಿಬೈಲ್, ಕಾರ್ತಿಕ್ ಶೆಟ್ಟಿ ಮಜಿಬೈಲ್, ಪ್ರದಿಪ್ ಶೆಟ್ಟಿ ಬಲ್ಲಂಗುಡೇಲ್, ಶಿವರಾಮ ಪಕಳ ಉಪ್ಪಳ, ಪ್ರಬಾಕರ ಶೆಟ್ಟಿ ಮಂಜೇಹಿತ್ಲು ಉಪಸ್ಥಿತರಿದ್ದರು.

Pages