ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಚಿವ ಯು.ಟಿ ಖಾದರ್ ಭೇಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸಚಿವ ಯು.ಟಿ ಖಾದರ್ ಭೇಟಿ

Share This
BUNTS NEWS NETWORK, ಕಾರ್ಕಳ: ಬೆಳ್ಮಣ್ ಸಮೀಪದ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ನಂದಳಿಕೆಚಾವಡಿ ಅರಮನೆಗೆ ನಗರಾಭಿವೃಧ್ದಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿದರು.
ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋಧ್ಧಾರ ಹಾಗೂ ನಾಗಶಿಲೆ ಪ್ರತಿಷ್ಠಾಪಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಸಚಿವ ಯು.ಟಿ.ಖಾದರ್ ನಂತರ ಸುಮಾರು 800ವರ್ಷದಷ್ಟು ಹಳೆಯದಾದ  ನಂದಳಿಕೆ ಚಾವಡಿ ಅರಮನೆಗೆ ಭೇಟಿ ನೀಡಿದರು. ಈ ಸಂದರ್ಭ ಸಚಿವರು ಅರಮನೆಯಲ್ಲಿರುವ ಪ್ರಾಚೀನ ಕಾಲದ ಪಲ್ಲಕ್ಕಿ, ಅರಸರ ಯುಧ್ಧ ಆಯುಧಗಳು ಮುಂತಾದುವುಗಳನ್ನು ಕಂಡು ಹಾಗೂ ಚಾವಡಿ ಅರಮನೆಯ ಮರದ ಕೆತ್ತನೆಗಳಿಗೆ ಮನ ಸೋತರುನಂತರ ಅಲ್ಲಿನ ಆಡಳಿತ ಮೊಕ್ತೇಸರರಾದ ಹಿರಿಯರಾದ  ಶ್ರೀ ಸುಂದರ ರಾಮ ಹೆಗ್ಡೆ ರವರ ಆರೋಗ್ಯ ವಿಚಾರಿಸಿ ಅವರಿಂದ ಆಶೀರ್ವಾದ ಪಡೆದರು.

Pages