ಐಕಳ ಹರೀಶ್ ಶೆಟ್ಟಿ ಅವರಿಗೆ "ಬಂಟರ ಕುಲರತ್ನ ಪ್ರಶಸ್ತಿ" - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಐಕಳ ಹರೀಶ್ ಶೆಟ್ಟಿ ಅವರಿಗೆ "ಬಂಟರ ಕುಲರತ್ನ ಪ್ರಶಸ್ತಿ"

Share This
BUNTS NEWS: ಜಾಗತಿಕ ಬಂಟರ ಸಂಘದ ಅಧ್ಯಕ್ಷ, ವಿಶ್ವ ಬಂಟರ ಸಮ್ಮೇಳನದ ರೂವಾರಿ ಐಕಳ ಹರೀಶ್ ಶೆಟ್ಟಿ ಅವರು ಬಂಟರ ಕುಲರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಇತ್ತೀಚೇಗೆ ನಗರದಲ್ಲಿ ನಡೆದ ಜಿಲ್ಲಾ ಬಂಟರ ಸಂಘಗಳ ಮುಖಂಡರ ಸಭೆಯಲ್ಲಿ ಹರೀಶ್ ಶೆಟ್ಟಿ ಅವರಿಗೆ ‘ಬಂಟರ ಕುಲರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭ ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟಿನ ಅಧ್ಯಕ್ಷ ಎ. ಸದಾನಂದ ಶೆಟ್ಟಿ, ಬಂಟರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ, ವಿಶ್ವ ಬಂಟರ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages