ಬಲಿಷ್ಠವಾದ ಬಂಟ ಸಮಾಜ ಕಟ್ಟಬೇಕು : ನ್ಯಾ. ವಿಶ್ವನಾಥ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಲಿಷ್ಠವಾದ ಬಂಟ ಸಮಾಜ ಕಟ್ಟಬೇಕು : ನ್ಯಾ. ವಿಶ್ವನಾಥ ಶೆಟ್ಟಿ

Share This
BUNTS NEWS, ಉಡುಪಿ: ವಿದ್ಯೆಯಲ್ಲಿ ಬಂಟರು ಮುಂದೆ ಬರಬೇಕು, ಬಂಟ ಸಮಾಜವನ್ನು ಬಲಿಷ್ಟವಾಗಿ ಕಟ್ಟಬೇಕೆಂದು ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಅವರು ಹೇಳಿದರು.
ಅವರು ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮಿಲನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಬಂಟರ ಸಂಘವು ಆರೋಗ್ಯ ತೊಂದರೆ ಇರುವವರಿಗೆ ನೆರವು ನೀಡಬೇಕು, ಆರ್ಥಿಕವಾಗಿ ಸಬಲರಾದವರು ಉದ್ದಿಮೆ ಸ್ಥಾಪಿಸಿ ಉದ್ಯೋಗ ಸೃಷ್ಠಿಸಬಹುದು. ಇದರಿಂದ ಸಮಾಜಕ್ಕೆ ಸಹಾಯವಾಗುತ್ತದೆ ಎಂದರು.

ಕರ್ನಿರೆ ವಿಶ್ವನಾಥ ಶೆಟ್ಟಿ ಅವರು 1 ಎಕ್ರೆ ಭೂಮಿಯನ್ನು ಬಡವರಿಗಾಗಿ ದಾನ ಮಾಡಿರೋದು ಸಂತೋಷದ ವಿಷಯವಾಗಿದೆ. ಪರಸ್ಪರ ಸಹಾಯ, ಸಹಕಾರದಿಂದ ಸುಂದರವಾದ ಸಮಾಜ ನಿರ್ಮಾಣ ಮಾಡಬಹುದು ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

Pages