ಶ್ರೀ ಕಾಂತ ಕಣಂತೂರು ಅವರಿಗೆ ತುಳು ಅಕಾಡೆಮಿ ಚಾವಡಿ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀ ಕಾಂತ ಕಣಂತೂರು ಅವರಿಗೆ ತುಳು ಅಕಾಡೆಮಿ ಚಾವಡಿ ಸನ್ಮಾನ

Share This
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅ.20ರಂದು ಅಪರಾಹ್ನ 3.30ಕ್ಕೆ ಅಕಾಡೆಮಿ ಸಿರಿಚಾವಡಿಯಲ್ಲಿ ದೈವಾರಾಧನೆ ಕ್ಷೇತ್ರದಲ್ಲಿ ಹೆಸರುವಾಸಿಯಾದ ಶ್ರೀ ಕಾಂತ ಕಣಂತೂರು ಇವರಿಗೆ ಸನ್ಮಾನಿಸಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ . ಸಿ. ಭಂಡಾರಿ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುತ್ತಾರೆ. ಹಿರಿಯ ಸಾಹಿತಿ ಹಾಗೂ ಹಂಪಿಯ ಕನ್ನಡ ವಿ.ವಿ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ. .ವಿ.ನಾವಡ ರವರು ಶ್ರೀ ಕಾಂತ ಕಣಂತೂರು ಇವರನ್ನು ಸನ್ಮಾನಿಸಲಿರುವರು, ಹಂಪಿಯ ಕನ್ನಡ ವಿ.ವಿ ಅಭಿವೃದ್ಧಿ ಅಧ್ಯಯನ ವಿಭಾಗÀ ಪ್ರಾಧ್ಯಾಪಕರಾದ ಡಾ.. ಶ್ರೀಧರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು, ಸಾಹಿತಿಗಳು ಹಾಗೂ ಬಿ. ತಮ್ಮಯ್ಯ ಇವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಇವರು ವಿನಂತಿಸಿದ್ದಾರೆ.

Pages