ಉಳಾಯಿಬೆಟ್ಟುವಿನಲ್ಲಿ ಕತ್ತೆಕಿರುಬಗೆ 5 ನಾಯಿ ಬಲಿ: ಅರಣ್ಯಾಧಿಕಾರಿಗಳಿಂದ ಸ್ಥಳ ಪರಿಶೀಲನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಉಳಾಯಿಬೆಟ್ಟುವಿನಲ್ಲಿ ಕತ್ತೆಕಿರುಬಗೆ 5 ನಾಯಿ ಬಲಿ: ಅರಣ್ಯಾಧಿಕಾರಿಗಳಿಂದ ಸ್ಥಳ ಪರಿಶೀಲನೆ

Share This
ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟುವಿನಲ್ಲಿ ಕತ್ತೆಕಿರುಬಗೆ 5 ನಾಯಿಗಳು ಬಲಿಯಾಗಿದ್ದು ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಚಿತ್ರ (ಸಾಂದರ್ಭಿಕ) Photo : indiawilds.com
ಈಗಾಗಲೇ ಕತ್ತೆಕಿರುಬವನ್ನು ಹಿಡಿಯಲು ಪಂಚಾಯತ್ ಅಧ್ಯಕ್ಷ ವಸಂತರವರ ಮನೆಯಲ್ಲಿ ಬೋನು ಇರಿಸಲಾಗಿದೆ. ಕತ್ತೆಕಿರುಬದಿಂದಾಗಿ ಸ್ಥಳೀಯ ಪರಿಸರದ ನಿವಾಸಿಗಳಲ್ಲಿ ಆತಂಕ ಮನೆಮಾಡಿದೆ.

Pages