ಕುತ್ಯಾರು ಗುತ್ತು ಜೆ. ಶಶಿಧರ್ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕುತ್ಯಾರು ಗುತ್ತು ಜೆ. ಶಶಿಧರ್ ಶೆಟ್ಟಿ ನಿಧನ

Share This
BUNTS NEWS, ಮಂಗಳೂರು: ಜಪ್ಪಿನಮೊಗರು ಬಂಟರ ಸಂಘದ ಸ್ಥಾಪಕ ಅಧ್ಯಕ್ಷ, ಉದ್ಯಮಿ ಕುತ್ಯಾರುಗುತ್ತು ಶಶಿಧರ್ ಶೆಟ್ಟಿ (76) ಬುಧವಾರ ನಿಧನರಾದರು.
ಶಶಿಧರ್ ಶೆಟ್ಟಿ ಅವರು ದಕ ಜಿಲ್ಲಾ ಸಿಟಿ ಬಸ್ ಮಾಲೀಕರ ಸಂಘದ ಉಪಾಧ್ಯಕ್ಷರಾಗಿ, ಬಜಾಲ್ ಪಂಚಲಿಂಗೇಶ್ವರ ದೇವಳದ ಆಡಳಿತ ಮೋಕ್ತೆಸರರಾಗಿ, ಇಂಟರ್ ನ್ಯಾಶನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್’ನ ಸ್ಥಾಪಕ ಸದಸ್ಯರಾಗಿ ಹಾಗೂ ಜಪ್ಪಿನಮೊಗರು ಕಂಬಳ ಸಮಿತಿಯ ಗೌರವ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

Pages