ಉಪತಹಶೀಲ್ದಾರ್ ಪುಷ್ಪರಾಜ ಶೆಟ್ಟಿ ಬೀಳ್ಕೊಡುಗೆ : ಅಪರ ಜಿಲ್ಲಾಧಿಕಾರಿ ಕುಮಾರ್’ರಿಂದ ಗೌರವ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಉಪತಹಶೀಲ್ದಾರ್ ಪುಷ್ಪರಾಜ ಶೆಟ್ಟಿ ಬೀಳ್ಕೊಡುಗೆ : ಅಪರ ಜಿಲ್ಲಾಧಿಕಾರಿ ಕುಮಾರ್’ರಿಂದ ಗೌರವ ಸನ್ಮಾನ

Share This
BUNTS NEWS, ಮಂಗಳೂರು: ಮಂಗಳೂರು ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರರಾಗಿ ನಿವೃತ್ತಿ ಹೊಂದಿದ ಬಿ. ಪುಷ್ಪರಾಜ ಶೆಟ್ಟಿಯವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಗೌರವಿಸಲಾಯಿತು. ಅಪರ ಜಿಲ್ಲಾಧಿಕಾರಿ ಕುಮಾರ್ ಅವರು ಪೇಟ ತೊಡಿಸಿ ಶಾಲು ಹಾರ ಹಾಕಿ ಚಿನ್ನದ ಉಂಗುರವನ್ನು ತೊಡಿಸಿ ಗೌರವಿಸಿದರು.
ಸಂದರ್ಭದಲ್ಲಿ ಪ್ರೊಬೆಷನರಿ ಸಹಾಯಕ ಆಯುಕ್ತರಾದ ಸಂತೋಷ್ ಕುಮಾರ್, ತಹಶೀಲ್ದಾರರಾದ ಟಿ.ಜಿ. ಗುರುಪ್ರಸಾದ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages