ಬರೋಡಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಐವನ್ ಡಿಸೋಜಾ ಉಪವಾಸ ಸತ್ಯಾಗ್ರಹ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬರೋಡಾ ಬ್ಯಾಂಕ್ ಜತೆ ವಿಜಯ ಬ್ಯಾಂಕ್ ವಿಲೀನ ವಿರೋಧಿಸಿ ಐವನ್ ಡಿಸೋಜಾ ಉಪವಾಸ ಸತ್ಯಾಗ್ರಹ

Share This
ಮಂಗಳೂರು: ವಿಜಯಾ ಬ್ಯಾಂಕನ್ನು ಗುಜರಾತ್ ಮೂಲದ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ವಿರೋಧಿಸಿ ಎಲ್ಎಲ್ಸಿ ಐವನ್ ಡಿಸೋಜಾ ಪುರಭವನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ಸಂದರ್ಭ ವಿಜಯ ಬ್ಯಾಂಕ್ ಆಫೀಸರ್ಸ್ ಮಂಗಳೂರು ವಿಭಾಗ ಅಧ್ಯಕ್ಷ ಸುರೇಂದ್ರ ಅವರು ಸತ್ಯಾಗ್ರಹ ನಿರತ ಐವನ್ ಡಿಸೋಜಾರನ್ನು ಅಭಿನಂದಿಸಿದರು. ಸತ್ಯಾಗ್ರಹವು ಸಂಜೆ 5ರ ವರೆಗೆ ನಡೆಯಲಿದೆ.

Pages