ಶುಭ ವಿವಾಹ : ವಿವೇಕ್ ಮತ್ತು ಗ್ರೀಷ್ಮಾ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶುಭ ವಿವಾಹ : ವಿವೇಕ್ ಮತ್ತು ಗ್ರೀಷ್ಮಾ

Share This
BUNTS NEWS, ಮಂಗಳೂರು: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅವರ ಪುತ್ರ ವಿವೇಕ್ ಆಳ್ವ ಮತ್ತು ಬಾಲ್ಯೊಟ್ಟು ಗುತ್ತು ಶಶಿಕಲಾ ಗಣೇಶ್ ರೈ ಕುಕ್ಕುವಳ್ಳಿ ಅವರ ಪುತ್ರಿ ಗ್ರೀಷ್ಮಾ ರೈ ಅವರ ವಿವಾಹವು ಮೂಡುಬಿದಿರೆ ವಿದ್ಯಾಗಿರಿ ರತ್ನಾಕರವರ್ಣಿ ಸಭಾಂಗಣದ ನುಡಿಸಿರಿ ವೇದಿಕೆಯಲ್ಲಿ ಇತ್ತೀಚೆಗೆ ಜರಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಸಾವಿರಾರು ಗಣ್ಯರು ಉಪಸ್ಥಿತರಿದ್ದು ವಧೂ ವರರನ್ನು ಹರಸಿದರು. ಡಾ. ಮೋಹನ ಆಳ್ವ ಮತ್ತು ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ವೈದಿಕರ ಮಾರ್ಗದರ್ಶನದಲ್ಲಿ ವಿವಾಹದ ಧಾರ್ಮಿಕ ವಿಧಿಗಳಲ್ಲಿ ಪಾಲ್ಗೊಂಡರು.

Pages