ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಆಯ್ಕೆ

Share This

ಬಂಟ್ಸ್ ನ್ಯೂಸ್, ಕುಂದಾಪುರ : ಬೈಂದೂರು ತಾಲೂಕು ಯುವ ಬಂಟರ ವೇದಿಕೆ ಇದರ ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿ ಜಿ. ಆಯ್ಕೆಯಾಗಿದ್ದಾರೆ.

ಯುವ ಬಂಟರ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ ಆಯ್ಕೆಯಾಗಿದ್ದಾರೆ.

ಆಯ್ಕೆಗೊಂಡ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಅಭಿನಂದನೆಗಳು, ನಿಮ್ಮ ಆಡಳಿತಾವಧಿಯಲ್ಲಿ ಯುವ ಬಂಟರ ವೇದಿಕೆಯು ಹೆಚ್ಚಿನ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಲಿ, ಸಮಾಜಕ್ಕೆ ಮಾದರಿಯಾಗಿ ವೇದಿಕೆಯೂ ಬೆಳಗಲಿ ಎಂದು ಬಂಟ್ಸ್ ನ್ಯೂಸ್ ಈ ಮೂಲಕ ಹಾರೈಸುತ್ತದೆ.

Pages