ಕಾರಮೊಗರುಗುತ್ತು ಕಿಟ್ಟಣ್ಣ ರೈ ವಿಧಿವಶ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಾರಮೊಗರುಗುತ್ತು ಕಿಟ್ಟಣ್ಣ ರೈ ವಿಧಿವಶ

Share This

ಬಂಟ್ಸ್ ನ್ಯೂಸ್, ಗುರುಪುರ : ಗುರುಪು ಕಾರಮೊಗರುಗುತ್ತಿನ ಕಿಟ್ಟಣ್ಣ ರೈ ಅವರು ಹೃದಯಾಘಾತದಿಂದ ಮಂಗಳವಾರ (ಆ.10) ನಿಧನರಾದರು.

ಉತ್ತಮ ಕಬ್ಬಡಿ ಆಟಗಾರರಾಗಿದ್ದ ಕಿಟ್ಟಣ್ಣ ರೈ ಅವರು ಗುರುಪುರ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರಾಗಿದ್ದರು. ಸಾಮಾಜಿಕವಾಗಿ ಸ್ನೇಹ ಜೀವಿಯಾಗಿದ್ದ ರೈ ಅವರು ಗುರುಪುರ ಸುತ್ತಮುತ್ತಲಿನ ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯ ನಾಯಕರಾಗಿ ಜನಮನ್ನಣೆ ಗಳಿಸಿದ್ದರು.

Pages