ಕುಂದಾಪುರ ಯುವ ಬಂಟರ ಸಂಘದಿಂದ ಮಗುವಿನ ಶಸ್ತ್ರ ಚಿಕಿತ್ಸೆಗೆ ಸಹಾಯಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕುಂದಾಪುರ ಯುವ ಬಂಟರ ಸಂಘದಿಂದ ಮಗುವಿನ ಶಸ್ತ್ರ ಚಿಕಿತ್ಸೆಗೆ ಸಹಾಯಧನ

Share This

ಬಂಟ್ಸ್ ನ್ಯೂಸ್, ಕುಂದಾಪುರ : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಗೊಳಿಹೊಳೆ ಮಂಜುನಾಥ ನಾಯ್ಕ್ ಅವರ ಐದು ವರ್ಷದ ಮಗುವಿನ ಚಿಕಿತ್ಸೆಗೆ ಸಹಾಯಧನ ನೀಡಿದರು.

ಸಂಘದ ಮಹಾ ಪೋಷಕರಾದ ಕೈಲಾಡಿ ಚಂದ್ರಶೇಖರ ಶೆಟ್ಟಿಯವರ ಮನವಿ ಮೇರೆಗೆ ಬೈಂದೂರು ತಾಲೂಕಿನ ಗೊಳಿಹೊಳೆ ನಿವಾಸಿ ಮಂಜುನಾಥ ನಾಯ್ಕ್ ಆವರ ಐದು ವರ್ಷದ ಮಗುವಿನ ಶಸ್ತ್ರ ಚಿಕಿತ್ಸೆಗೆ ಸಂಘದ ವತಿಯಿಂದ 10,000 ರೂಪಾಯಿ ಹಣವನ್ನು ದೇಣಿಗೆ ರೂಪದಲ್ಲಿ ಸಂಘದ ಪ್ರದಾನ ಕಾರ್ಯದರ್ಶಿ . ಉದಯ ಶೆಟ್ಟಿ ಮಚ್ಚಟ್ಟು ಅವರು ಮಂಜುನಾಥ ನಾಯ್ಕ್ ಅವರಿಗೆ ನೀಡಿದರು.

Pages