ಸಂಸದ ಗೋಪಾಲ ಶೆಟ್ಟಿಯವರಿಗೆ ಡಾ. ವಿರಾರ್ ಶಂಕರ್ ಶೆಟ್ಟಿ ಅವರಿಂದ ಅಭಿನಂದನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಂಸದ ಗೋಪಾಲ ಶೆಟ್ಟಿಯವರಿಗೆ ಡಾ. ವಿರಾರ್ ಶಂಕರ್ ಶೆಟ್ಟಿ ಅವರಿಂದ ಅಭಿನಂದನೆ

Share This
ಬಂಟ್ಸ್ ನ್ಯೂಸ್, ಮುಂಬಾಯಿ : ಹೆಣ್ಣು ಮಕ್ಕಳ ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಏರಿಸುವಲ್ಲಿ ಪ್ರಸ್ತಾವನೆಯನ್ನು ಮಂಡಿಸಿ ಅನುಮೋದನೆ ಪಡೆದ ಉತ್ತರ ಮುಂಬಯಿಯ ಸಂಸದರಾದ ಗೋಪಾಲ ಶೆಟ್ಟಿಯವರನ್ನು ಫೆಡರೇಷನ್ ಆಫ್ ಹೋಟೇಲ್ ಆಂಡ್ ರೆಸ್ಟೋರಂಟ್ ಅಸೋಶಿಯೆಶನ್ ಮಹಾರಾಷ್ಟ ಇದರ ನೂತನ ಅಧ್ಯಕ್ಷ ಹಾಗೂ ರೈಲ್ವೆ ಯಾತ್ರಿ ಸೇವಾ ಸಂಘ ಬೋರಿವಲಿ ಇದರ ಗೌರವ ಅಧ್ಯಕ್ಷರಾದ ಡಾ. ವಿರಾರ್ ಶಂಕರ ಶೆಟ್ಟಿಯವರು ಹೂಗುಚ್ಚ ನೀಡಿ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ರೈಲ್ವೆ ಯಾತ್ರಿ ಸೇವಾ ಸಂಘ ಬೋರಿವಲಿ ಇದರ ಕಾರ್ಯದರ್ಶಿ ಪ್ರೇಮನಾಥ ಕೋಟ್ಯಾನ್, ಉಪಾಧ್ಯಕ್ಷ ರಜಿತ್ ಸುವರ್ಣ ಉಪಸ್ಥಿತರಿದ್ದರು.

Pages