ಜಾಗತಿಕ ಬಂಟ ಪ್ರತಿಷ್ಠಾನದಿಂದ ಮಾಧ್ಯಮ ಅಕಾಡೆಮಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟ ಪ್ರತಿಷ್ಠಾನದಿಂದ ಮಾಧ್ಯಮ ಅಕಾಡೆಮಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿಗೆ ಸನ್ಮಾನ

Share This
ಮಂಗಳೂರು : ಜಾಗತಿಕ ಬಂಟ ಪ್ರತಿಷ್ಠಾನ (ರಿ) ಇದರ 25ನೇ ಮಹಾಸಭೆ ಮಂಗಳೂರಿನ ಮೋತಿಮಹಲ್ ಹೋಟೆಲ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ‌ ಅಕಾಡೆಮಿಯ ಸದಸ್ಯ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಸನ್ಮಾನಿಸಲಾಯಿತು. ಜಾಗತಿಕ ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ ಶೆಟ್ಟಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಪ್ರತಿಷ್ಠಾನದ ಪ್ರಧಾನ‌ ಕಾರ್ಯದರ್ಶಿ ಸಿಎ ಸುಧೀರ್ ಕುಮಾರ್ ಶೆಟ್ಟಿ, ಉಪಾಧ್ಯಕ್ಚ ಕುಶಾಲ್ ಎಸ್ ಹೆಗ್ಡೆ ಪುಣೆ, ಕೋಶಾಧಿಕಾರಿ ಸಿಎ ಪಿ ರಘುಚಂದ್ರ ಶೆಟ್ಟಿ, ಸಂಜೀವ ರೈ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಜ್ ಕಿರಣ್ ರೈ ಮೊದಲಾದವರು ಉಪಸ್ಥಿತರಿದ್ದರು.

Pages