ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರ್ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಾಜಿ ತಹಶೀಲ್ದಾರ್ ಕೋಚಣ್ಣ ರೈ ಚಿಲ್ಮೆತ್ತಾರ್ ನಿಧನ

Share This
ಬಂಟ್ಸ್ ನ್ಯೂಸ್, ಪುತ್ತೂರು : ಜನಪರ ಕೆಲಸಗಳ ಮೂಲಕ ಪುತ್ತೂರಿನ ಜನರ ಅಭಿಮಾನಕ್ಕೆ ಪಾತ್ರರಾಗಿದ್ದ ಪುತ್ತೂರಿನ ಮಾಜಿ ತಹಶೀಲ್ದಾರ್ ಚಿಲ್ಮೆತ್ತಾರ್ ಕೋಚಣ್ಣ ರೈ (84) ಮಾ. 27ರಂದು ಮಂಗಳೂರಿನಲ್ಲಿ ನಿಧನರಾದರು.
ಮತೃರು ಪುತ್ರ ಡಾ. ಮಂಜುನಾಥ್, ಪುತ್ರಿಯರಾದ ವಿಜಯ, ಸುಜಯ, ಬಂಧು ಮಿತ್ರರು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ. 

ಕೋಚಣ್ಣ  ರೈ ಅವರು ತಮ್ಮ ಸೇವಾವಧಿಯಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಬಿರುಮಲೆ ಗುಡ್ಡ, ಬೈಪಾಸ್ ರಸ್ತೆ ಅಭಿವೃದ್ಧಿ ಹೀಗೆ ಹಲವು ಜನಪರ ಕೆಲಸಗಳ ಮೂಲಕ ಗಮನ ಸೆಳೆದಿದ್ದರು. ಇವರ ಸೇವೆ ಗುರುತಿಸಿ ಹಲವು ಸಂಘ ಸಂಸ್ಥೆಗಳು ಸನ್ಮಾನ ಮಾಡಿ ಗೌರವಿಸಿದೆ.

Pages