ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೆ ಪ್ರಶಾಂತ್ ಕುಮಾರ್ ರೈ (ಕಬಡ್ಡಿ), ಅಶ್ವಲ್ ರೈ (ವಾಲಿಬಾಲ್) ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿಗೆ ಪ್ರಶಾಂತ್ ಕುಮಾರ್ ರೈ (ಕಬಡ್ಡಿ), ಅಶ್ವಲ್ ರೈ (ವಾಲಿಬಾಲ್) ಆಯ್ಕೆ

Share This
ಬಂಟ್ಸ್ ನ್ಯೂಸ್, ಬೆಂಗಳೂರು : 2021-22 ಸಾಲಿನ ಏಕಲವ್ಯ ಪ್ರಶಸ್ತಿಗೆ ಅಪ್ರತಿಮ ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ ಹಾಗೂ ವಾಲಿಬಾಲ್ ಆಟದಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಅಶ್ವಲ್ ರೈ ಆಯ್ಕೆಯಾಗಿದ್ದಾರೆ. 
ಇಂದು ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಡಾ. ನಾರಾಯಣ ಗೌಡ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆಯಿಂದ ನೀಡುವ 2021-22 ಸಾಲಿನ ಏಕಲವ್ಯ ಪ್ರಶಸ್ತಿ ಪುರಸ್ಕೃತ ಪಟ್ಟಿ ಬಿಡುಗಡೆ ಮಾಡಿದ್ದಾರೆ. 

ಮುಂದಿನ ದಿನಗಳಲ್ಲಿ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಆಯ್ಕೆಯಾಗಿರುವ ಪ್ರಶಾಂತ್ ರೈ ಹಾಗೂ ಅಶ್ವಲ್ ರೈ ಅವರಿಗೆ ಅಭಿನಂದನೆಗಳು.

Pages