ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ ನಿಟ್ಟೆ ಶಶಿಧರ್ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ ನಿಟ್ಟೆ ಶಶಿಧರ್ ಶೆಟ್ಟಿ ನಿಧನ

Share This
ಮಂಗಳೂರು: ಪದವಿನಂಗಡಿ ನಿವಾಸಿ ಬಂಟರ ಮಾತೃಸಂಘದ ಮಾಜಿ ಕಾರ್ಯದರ್ಶಿ Ln.ನಿಟ್ಟೆ ಶಶಿಧರ ಶೆಟ್ಟಿ ಜೂ.1ರಂದು ವಿಧಿವಶರಾದರು.
ಅವರು ತುಳುಕೂಟ ಕುಡ್ಲದ ಹಿರಿಯ ಸದಸ್ಯರಾಗಿ ಶಾರದಾ ಕ್ಯಾಟರರ್ಸ್ ಸಂಸ್ಥೆಗಳ ಮಾಲಕರಾಗಿ, ಪದವಿನಂಗಡಿ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷ‌ರಾಗಿ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸದಸ್ಯ, ಅ.ಭಾ.ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸಾಮಾಜಿಕವಾಗಿ ಗುರುತಿಸಿ ಕೊಂಡಿದ್ದರು. 

ಮೃತರ ಪುತ್ರಿ ವಿದೇಶದಿಂದ ಆಗಮಿಸ ಬೇಕಾಗಿರುವುದರಿಂದ ಅಂತ್ಯಕ್ರಿಯೆ ಜೂನ್ 4ರಂದು ನಿಟ್ಟೆಯ ಸ್ವಗೃಹದಲ್ಲಿ ಜರಗಲಿದೆ.

Pages