RNS ವಿದ್ಯಾನಿಕೇತನ ಕಾರ್ಯಕ್ರಮಕ್ಕೆ ಕೆ. ಪ್ರಕಾಶ್ ಶೆಟ್ಟಿ ಅವರಿಂದ ರಾಜ್ಯಪಾಲರಿಗೆ ಆಹ್ವಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

RNS ವಿದ್ಯಾನಿಕೇತನ ಕಾರ್ಯಕ್ರಮಕ್ಕೆ ಕೆ. ಪ್ರಕಾಶ್ ಶೆಟ್ಟಿ ಅವರಿಂದ ರಾಜ್ಯಪಾಲರಿಗೆ ಆಹ್ವಾನ

Share This
ಬೆಂಗಳೂರು: ಕರ್ನಾಟಕ ರಾಜ್ಯಪಾಲರಾದ ಥಾವರಚಂದ ಗೆಹ್ಲೋಟ್ ಅವರನ್ನು, ಆರ್ ಎನ್ ಎಸ್ ವಿದ್ಯಾನಿಕೇತನ-2 ಆಡಳಿತ ಮಂಡಳಿಯ ಚೆಯರ್ ಮೆನ್ ಹಾಗೂ ಎಂಆರ್ ಜಿ ಗ್ರೂಪ್ ನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಅವರು ಭೇಟಿಯಾಗಿ ಜುಲೈ 24ರಂದು ನಡೆಯುವ ಬೆಂಗಳೂರು ಬಂಟರ ಸಂಘ ಆರ್.ಎನ್.ಎಸ್. ವಿದ್ಯಾನಿಕೇತನದ-2 ಶಿಕ್ಷಣ ಕ್ಯಾಂಪಸ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.

Pages